Site icon Suddi Belthangady

ಡಾ.ಯು.ಪಿ.ಶಿವಾನಂದರವರಿಗೆ ಪ್ರತಿಷ್ಠಿತ ಮೊಹರೆ ಹನುಮಂತರಾಯ ಪ್ರಶಸ್ತಿ

ಬೆಳ್ತಂಗಡಿ: ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರು, ಸುದ್ದಿ ಬಿಡುಗಡೆ ಪತ್ರಿಕೆಗಳ ಪ್ರಧಾನ ಸಂಪಾದಕರಾದ ಡಾ.ಯು.ಪಿ.ಶಿವಾನಂದರವರಿಗೆ ರಾಜ್ಯ ಸರಕಾರ ಕೊಡಮಾಡುವ 2018ನೇ ಸಾಲಿನ ಪ್ರತಿಷ್ಠಿತ ಮೊಹರೆ ಹನುಮಂತರಾಯ ಪ್ರಶಸ್ತಿ ಮಾರ್ಚ್ 13ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರದಾನ ಮಾಡಲಿದ್ದಾರೆ.

Exit mobile version