ಬೆಳ್ತಂಗಡಿ ತಾಲೂಕಿನ ಹಲವು ಗ್ರಾ.ಪಂ. ಗಳಲ್ಲಿ ಅಕ್ರಮ ಸಕ್ರಮ ವಿಲೇವಾರಿ: ಶಾಸಕರ ನೇತೃತ್ವ

0

ಬೆಳ್ತಂಗಡಿ: ತಾಲೂಕಿನ ರೈತರ ಜಮೀನುಗಳನ್ನು ಸಕ್ರಮಗೊಳಿಸುವ ಅರ್ಜಿಗಳಿಗೆ ಸಂಬಂಧಿಸಿದಂತೆ ರೈತರಿಗೆ ಅಕ್ರಮ ಸಕ್ರಮ ಅರ್ಜಿಗಳ ವಿಲೇವಾರಿಯನ್ನು ಆಯಾಯ ಪಂಚಾಯತ್ ಗಳಲ್ಲೆ ದ್ವಿತೀಯ ಹಂತದಲ್ಲಿ ನಡೆಸಲಾಗುತ್ತಿದೆ.


ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಪ್ರಥಮವಾಗಿ ಕಾಶಿಪಟ್ಣ ಗ್ರಾಮ ಪಂಚಾಯತ್, ನಂತರ ಮರೋಡಿ ವ್ಯಾಪ್ತಿಯಲ್ಲಿ ವಿಲೇವಾರಿಗೊಳಿಸುವ ಕಾರ್ಯ ನಡೆಯುತ್ತಿದೆ.

LEAVE A REPLY

Please enter your comment!
Please enter your name here