Site icon Suddi Belthangady

ಬಿಜೆಪಿ ಜಿಲ್ಲಾ ಎಸ್ ಸಿ ಸಮಾವೇಶ

ಬೆಳ್ತಂಗಡಿ: ಭಾರತೀಯ ಜನತಾ ಪಕ್ಷ ಪರಿಶಿಷ್ಟ ಜಾತಿ ಮೋರ್ಚಾ ದ. ಕ ಜಿಲ್ಲಾ ಸಮಾವೇಶ ಮಾ.20 ರಂದು ಗುರುವಾಯನಕೆರೆ ಕಿನ್ಯಮ್ಮ ಸಭಾ ಭವನದಲ್ಲಿ ಜರಗಿತು.

ಬಿಜೆಪಿ ಎಸ್ ಮೋರ್ಚಾ ಜಿಲ್ಲಾ ಅಧ್ಯಕ್ಷ ವಿನಯಚಂದ್ರ ಅಧ್ಯಕ್ಷತೆ ವಹಿಸಿದ್ದರು, ಸಮಾವೇಶದ ರಾಜ್ಯ ಸಂಚಾಲಕ ಮಹೇಂದ್ರ ಕೊತ್ಪಾಲ ದೀಪ ಬೆಳಗಿಸಿ ಉದ್ಘಾಟಿಸಿದರು. ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಕರ್ನಾಟಕ ಸರಕಾರದ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಬೆಳ್ತಂಗಡಿ ಮಂಡಲ ಚುನಾವಣಾ ಪ್ರಭಾರಿ ಆಶಾ ತಿಮ್ಮಪ್ಪ ಗೌಡ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಗಳ ಆಚಾರ್ಯ, ಎಸ್ ಸಿ ಮೋರ್ಚಾ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಗೋಪಾಲ ಕೃಷ್ಣ ಕುಕ್ಕಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಸಮಾವೇಶದ ಸಾಯೋಜಕ ಸಂದೇಶ ಶೆಟ್ಟಿ, ಸದಾಶಿವ ಕರಂಬಾರು, ದಿನೇಶ್ ಅಮುಟುರು, ಈಶ್ವರ ಭೈರ, ಎಸ್. ಸಿ. ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಭೋಜರಾಜ್, ದಿನಕರ ಬಾಬು, ಭಾಗೀರತಿ ಮುರಲ್ಯ,ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್, ಎಸ್ ಸಿ. ಮೋರ್ಚಾದ ಜಿಲ್ಲಾ ಪದಾಧಿಕಾರಿಗಳು, ಸದಸ್ಯರು, ಬಿಜೆಪಿ ಮಂಡಲದ ಪದಾಧಿಕಾರಿಗಳು ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version