ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

0


ಉಜಿರೆ :ಉಜಿರೆ ಗ್ರಾಮದ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಯಿತು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಂ ಭಾಗವಹಿಸಿ ಮಾತನಾಡಿದರು.
ಸಭೆಯಲ್ಲಿ ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಕುರ್ತೋಡಿ, ರಂಜನ್ ಗೌಡ , ಮಾಜಿ ಜಿ.ಪಂ.ಸದಸ್ಯ ಶೇಖರ ಕುಕ್ಕೆಡಿ, ಪಕ್ಷದ ವಕ್ತಾರ ಮನೋಹರ ಕುಮಾರ್, ನಾರಾಯಣ ಗೌಡ ದೇವಸ್ಯ, ಸಂತೋಷ್ ಗೌಡ ವಳಂಬ್ರ, ಪ್ರವೀಣ್ ಫೆರ್ನಾಂಡಿಸ್, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಪೂಜಾರಿ, ಮಾಜಿ ಉಪಾಧ್ಯಕ್ಷೆ ವಿನುತ ರಜತ್ ಗೌಡ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here