Site icon Suddi Belthangady

ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ


ಉಜಿರೆ :ಉಜಿರೆ ಗ್ರಾಮದ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಯಿತು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಂ ಭಾಗವಹಿಸಿ ಮಾತನಾಡಿದರು.
ಸಭೆಯಲ್ಲಿ ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಕುರ್ತೋಡಿ, ರಂಜನ್ ಗೌಡ , ಮಾಜಿ ಜಿ.ಪಂ.ಸದಸ್ಯ ಶೇಖರ ಕುಕ್ಕೆಡಿ, ಪಕ್ಷದ ವಕ್ತಾರ ಮನೋಹರ ಕುಮಾರ್, ನಾರಾಯಣ ಗೌಡ ದೇವಸ್ಯ, ಸಂತೋಷ್ ಗೌಡ ವಳಂಬ್ರ, ಪ್ರವೀಣ್ ಫೆರ್ನಾಂಡಿಸ್, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಪೂಜಾರಿ, ಮಾಜಿ ಉಪಾಧ್ಯಕ್ಷೆ ವಿನುತ ರಜತ್ ಗೌಡ ಮುಂತಾದವರು ಉಪಸ್ಥಿತರಿದ್ದರು.

Exit mobile version