ಪುತ್ತೂರು ಎ.ಸಿ. ಯಾಗಿದ್ದ ಹರ್ಷಗುಪ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

0

ಪುತ್ತೂರು ಎ.ಸಿ. ಯಾಗಿದ್ದ ಗುರುತಿಸಿಕೊಂಡಿದ್ದ ಹಿರಿಯ ಐ.ಎ.ಎಸ್. ಅಧಿಕಾರಿ ಹರ್ಷಗುಪ್ತ ಅವರು ಮಾ.26ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದರು.

ನಂತರ ಧರ್ಮಸ್ಥಳ ದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಧರ್ಮಸ್ಥಳದಿಂದ ವಾಪಸಾಗಿ ಓಶಿಯನ್ ಪರ್ಲ್ ಗೆ ಭೇಟಿ ನೀಡಿದರು.ಈ ಸಂಧರ್ಭದಲ್ಲಿ ರಾಜೇಶ್ ಶೆಟ್ಟಿ ನವಶಕ್ತಿ ಮತ್ತು ಓಶಿಯನ್ ಪರ್ಲ್ ನ ಸಿಬ್ಬಂದಿಗಳು ಅವರನ್ನು ಸ್ವಾಗತಿಸಿದರು .

LEAVE A REPLY

Please enter your comment!
Please enter your name here