Site icon Suddi Belthangady

ಪುತ್ತೂರು ಎ.ಸಿ. ಯಾಗಿದ್ದ ಹರ್ಷಗುಪ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಪುತ್ತೂರು ಎ.ಸಿ. ಯಾಗಿದ್ದ ಗುರುತಿಸಿಕೊಂಡಿದ್ದ ಹಿರಿಯ ಐ.ಎ.ಎಸ್. ಅಧಿಕಾರಿ ಹರ್ಷಗುಪ್ತ ಅವರು ಮಾ.26ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದರು.

ನಂತರ ಧರ್ಮಸ್ಥಳ ದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಧರ್ಮಸ್ಥಳದಿಂದ ವಾಪಸಾಗಿ ಓಶಿಯನ್ ಪರ್ಲ್ ಗೆ ಭೇಟಿ ನೀಡಿದರು.ಈ ಸಂಧರ್ಭದಲ್ಲಿ ರಾಜೇಶ್ ಶೆಟ್ಟಿ ನವಶಕ್ತಿ ಮತ್ತು ಓಶಿಯನ್ ಪರ್ಲ್ ನ ಸಿಬ್ಬಂದಿಗಳು ಅವರನ್ನು ಸ್ವಾಗತಿಸಿದರು .

Exit mobile version