ಧರ್ಮಸ್ಥಳ ಪೊಲೀಸ್ ಠಾಣಾ ನೂತನ ಕಟ್ಟಡ ಉದ್ಘಾಟನೆ

0


ಧರ್ಮಸ್ಥಳ :ಕರ್ನಾಟಕ ರಾಜ್ಯ ಪೊಲೀಸ್, ದ. ಕ. ಜಿಲ್ಲಾ ಪೊಲೀಸ್ ಘಟಕ ಇದರ ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಮಾ.27 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶುಭ ಶಂಸನೆ ನೀಡಿದರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು.

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ ಮೋನಪ್ಪ ಗೌಡ, ದ. ಕ. ಜಿಲ್ಲಾ ಪೊಲೀಸ್ ಅದೀಕ್ಷಕ ವಿಕ್ರಮ್ ಅಮಟೆ, ಬೆಳ್ತಂಗಡಿ ವೃತ್ತ ನೀರಿಕ್ಷಕ ಶಿವ ಕುಮಾರ್ ಬಿ., ಡಿ ವೈ ಎಸ್ ಪಿ ಬಂಟ್ವಾಳ ಉಪ ವಿಭಾಗದ ಪ್ರತಾಪ್ ಥೋರಟ್, ಬೆಳ್ತಂಗಡಿ ಉಪ ನಿರೀಕ್ಷಿಕ ಸತ್ಯನಾರಾಯಣ, ಧರ್ಮಸ್ಥಳ ಠಾಣಾ ಉಪ ನಿರೀಕ್ಷಿಕ ಅನಿಲ್ ಕುಮಾರ್, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಜನ ಪ್ರತಿನಿಧಿಗಳು, ನಾಗರೀಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here