ಬೆಳ್ತಂಗಡಿ ಜೆಸಿಐ ಮಂಜುಶ್ರೀಯಿಂದ ಜೆಸಿ ರಾಷ್ಟ್ರೀಯ ಉಪಾಧ್ಯಕ್ಷ ಸುಶಾಂತ್ ರವರಿಗೆ ಗೌರವ

0

ಬೆಳ್ತಂಗಡಿ: ಜೆಸಿಐ ರಾಷ್ಟ್ರೀಯ ಉಪಾಧ್ಯಕ್ಷರ ವಲಯ XV ರ ಅಧಿಕೃತ ಭೇಟಿಯ ಸಂದರ್ಭದಲ್ಲಿ ಜೆಸಿಐ ಪುತ್ತೂರು ಆಯೋಜಿಸಿದ ವಿವಿಧ ಘಟಕಗಳ ಸಭೆಯಲ್ಲಿ ಜೆಸಿಐನ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಸುಶಾಂತ್ ಸಿ. ಇವರಿಗೆ ಜೆಸಿಐ ಬೆಳ್ತಂಗಡಿ ಘಟಕದ ವತಿಯಿಂದ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಶಂಕರ್ ರಾವ್, ಕಾರ್ಯದರ್ಶಿ ಸುಧೀರ್ ಕೆ. ಎನ್. ಸದಸ್ಯರುಗಳಾದ ಚಂದ್ರಹಾಸ ಬಳಂಜ ಮತ್ತು ಶೈಲೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here