ಪ.ಪಂ. ಮುಖ್ಯಾಧಿಕಾರಿಯಾಗಿ ನಟರಾಜ್ ಅಧಿಕಾರ ಸ್ವೀಕಾರ

0

ಬೆಳ್ತಂಗಡಿ: ಮುಂಬರುವ ವಿಧಾನ ಸಭೆಯ ಚುನಾವಣೆಯ ಅಂಗವಾಗಿ ಬೆಳ್ತಂಗಡಿ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಜೇಶ್ ರವರು ಹಾಸನ ಜಿಲ್ಲೆಯ ಆಲೂರು ಪ.ಪಂ. ಗೆ ವರ್ಗಾವಣೆಗೊಂಡಿದ್ದು ಇವರ ಸ್ಥಾನಕ್ಕೆ ಹಾಸನ ಜಿಲ್ಲೆ ಆಲೂರು ಪಟ್ಟಣ ಪಂಚಾಯತ್ ನಟರಾಜ್ ರವರು ವರ್ಗಾವಣೆಯಾಗಿ ಬಂದಿದ್ದು ಮಾ.28 ರಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅಧಿಕಾರ ಸ್ವೀಕರಿಸಿದ್ದರು.


ಈ ಸಂದರ್ಭದಲ್ಲಿ ಪ.ಪಂ. ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್ ಹಾಗೂ ಸದಸ್ಯರು, ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here