ಗುರುವಾಯನಕೆರೆ: ಭ್ರಾಮರಿ ಕುಣಿತ ಭಜನಾ ಮಂಡಳಿ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

0

ಗುರುವಾಯನಕೆರೆ : ಭ್ರಾಮರಿ ಕುಣಿತ ಭಜನಾ ಮಂಡಳಿ ಗುರುವಾಯನಕೆರೆ ಇದರ ಮಹಾಸಭೆಯು ಭಜನಾ ಮಂಡಳಿಯ ಗೌರವಾಧ್ಯಕ್ಷ ಸಂದೇಶ್ ರವರ ಅಧ್ಯಕ್ಷತೆಯಲ್ಲಿ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಮೇಶ್ ಬಂಗೇರ ಒಟ್ಲ, ಉಪಾಧ್ಯಕ್ಷರಾಗಿ ವಿ ಪ್ರಕಾಶ್ ಕಾಮತ್, ಕಾರ್ಯದರ್ಶಿಯಾಗಿ ಸುಮಿತ್ರಾ ವಿ. ಗೌಡ, ಜೊತೆ ಕಾರ್ಯದರ್ಶಿಯಾಗಿ ಪೂರ್ಣಿಮಾ ಜಗದೀಶ್, ಕೋಶಾಧಿಕಾರಿಯಾಗಿ ಪ್ರತಿಭಾ ನಾಗರಾಜ್, ಸದಸ್ಯರುಗಳಾಗಿ ಪುರಂದರ ಗೌಡ, ನೀನ ಕುಮಾರ್, ಚಿದಾನಂದ, ವಸಂತಿ, ಭಾರತಿ, ನಯನಾ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here