ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ: ಪೊಲೀಸರ ತಪಾಸಣೆ ವೇಳೆ 2.5 ಲಕ್ಷ ಹಣ ಪತ್ತೆ

0

ಧರ್ಮಸ್ಥಳ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ರೂ.50 ಸಾವಿರ ಹಣ ಸಾಗಾಟಕ್ಕೆ ಮಾತ್ರ ಅವಕಾಶವಿದ್ದು ಪಾವಾಗಡದ ನಿವಾಸಿಯೊಬ್ಬರು ಧರ್ಮಸ್ಥಳ-ಕಟೀಲು ದೇವಸ್ಥಾನದ ಹುಂಡಿಗೆ ಹಾಕಲು ತಂದಿದ್ದ ರೂ. 2.50 ಲಕ್ಷ ಹಣವು ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪತ್ತೆಯಾಗಿದೆ.

ಫಾರ್ಚುನರ್ ವಾಹನ ದಲ್ಲಿ ಬಂದಿದ್ದ ಪಾವಗಡ ಮೂಲದ ವೈದ್ಯಾಧಿಕಾರಿ ದಾಖಲೆ ಇಲ್ಲದೆ ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಪೊಲೀಸರು ಹಾಗೂ ಚುನಾವಣಾಧಿಕಾರಿ ಹಣವನ್ನು ಸೀಜ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here