ಬೆಳ್ತಂಗಡಿ: ಸಂತ ಲಾರೆನ್ಸ್ ಕ್ಯಾಥೆಡ್ರಲ್ ನಲ್ಲಿ ಗರಿಗಳ ಭಾನುವಾರ ಆಚರಣೆ

0

ಬೆಳ್ತಂಗಡಿ : ಬೆಳ್ತಂಗಡಿಯ ಸಂತ ಲಾರೆನ್ಸ್ ಕ್ಯಾಥೆಡ್ರಲ್ ನಲ್ಲಿ ಗರಿಗಳ ಭಾನುವಾರ ಆಚರಣೆ ನಡೆಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾದ್ಯಕ್ಷ ವ. ಬಿಷಪ್ ಲಾರೆನ್ಸ್ ಮುಕ್ಕುಯಿ ಗರಿಗಳ ಆಶಿರ್ವಚನ ನೆರವೇರಿಸಿ, ದಿವ್ಯ ಬಲಿ ಪೂಜೆಯನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ವ. ಫಾ. ಕುರಿಯಕೊಸ್ ಪ್ರವಚನ ನೀಡಿದರು.

ಫಾ. ತೋಮಸ್ ಕಣ್ಣಂಗಲ್, ಫಾ. ಲಾರೆನ್ಸ್, ಫಾ. ಜೋಸ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here