ಧರ್ಮಸ್ಥಳ: ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಅಪಘಾತ; ಸ್ಕೂಟರ್ ಮುಂಬಾಗ ಸಂಪೂರ್ಣ ನಜ್ಜುಗುಜ್ಜು

0

ಧರ್ಮಸ್ಥಳ: ಇಲ್ಲಿಯ ಮುಂಡ್ರಪ್ಪಾಡಿ ಯಲ್ಲಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಎ.5 ರಂದು ಅಪಘಾತ ಸಂಭವಿಸಿದೆ. ಧರ್ಮಸ್ಥಳ ಕಡೆಗೆ ಬರುತ್ತಿದ್ದ ಸ್ಕೂಟರ್ ಮತ್ತು ಧರ್ಮಸ್ಥಳದಿಂದ , ಮುಂಡ್ರಪ್ಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಸಂಬಂಧಿಸಿದೆ.

ಸ್ಕೂಟರ್ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸುಧಾಕರ್ ಗುಡಿಗಾರ್ ರವರ ಕಾಲಿಗೆ ಪೆಟ್ಟಾಗಿದ್ದು, ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

LEAVE A REPLY

Please enter your comment!
Please enter your name here