ಲಾಯಿಲದ ಯಶಸ್ವಿನಿ ಮಂಗಳೂರಿನಲ್ಲಿ ಆತ್ಮಹತ್ಯೆ

0

ಬೆಳ್ತಂಗಡಿ: ಲಾಯಿಲ ನಿವಾಸಿಯಾಗಿರುವ ವಿವಾಹಿತೆಯೋರ್ವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲಾಯಿಲ ಹೊಸಕುಮೇರು ನಿವಾಸಿ ರಾಮದಾಸ್ ಅವರ ಪುತ್ರಿ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಕಛೇರಿಯಲ್ಲಿ ಹೊರಗುತ್ತಿಗೆ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸಿದ್ದ ಯಶಸ್ವಿನಿ ಅವರನ್ನು ಮಂಗಳೂರಿನ ಯುವಕನಿಗೆ ಮದುವೆ ಮಾಡಿಕೊಡಲಾಗಿತ್ತು. ಅವರು ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿಲ್ಲ.‌ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here