Site icon Suddi Belthangady

ಹರ್ಷೇಂದ್ರ ಕುಮಾರ್ ಅವರಿಂದ ಡಾ.‌ಕುಮಾರ್ ಹೆಗ್ಡೆಯವರಿಗೆ ಅಭಿನಂದನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಅವರು ಪ್ರಾಂಶುಪಾಲರಾಗಿ ನಿಯುಕ್ತಿಗೊಂಡ ಡಾ.‌ ಕುಮಾರ್ ಹೆಗ್ಡೆ ಅವರನ್ನು ಅಭಿನಂದಿಸಿ ಗೌರವಿಸಿದರು.

Exit mobile version