ಸುರೇಶ ಪೂಜಾರಿ ನಾಲ್ಕೂರು ಬಿಜೆಪಿಗೆ ಸೇರ್ಪಡೆ

0

ಬೆಳ್ತಂಗಡಿ: ನಾಲ್ಕೂರು ಯುವ ನಾಯಕ ಸುರೇಶ್ ಪೂಜಾರಿ ಬಿಜೆಪಿ ಚುನಾವಣಾ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಏ.6ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪಕ್ಷದ ಧ್ವಜ ನೀಡಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಳಿಸಿದರು.
ಈ ಸಂದರ್ಭದಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಕಾರ್ಯದರ್ಶಿ ಪ್ರಶಾಂತ್ ಎಂ, ಬಂಗಾಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ, ವೇಣೂರು ಗ್ರಾ.ಪಂ ಮಾಜಿ ಸದಸ್ಯ ರಾಜೇಶ್ ಪೂಜಾರಿ, ತಾ.ಪಂ ಮಾಜಿ ಸದಸ್ಯ ಸುಧೀರ್.ಆರ್ ಸುವರ್ಣ, ಸುಲ್ಕೇರಿ ಗ್ರಾ.ಪಂ ಅಧ್ಯಕ್ಷ ನಾರಾಯಣ ಪೂಜಾರಿ, ಚಂದ್ರರಾಜ್ ಮೇಲಂತಬೆಟ್ಟು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here