ನಡ್ವಾಲ್ ಸಿರಿಜಾತ್ರಾ ಮಹೋತ್ಸವಕ್ಕೆ ಭೇಟಿ ನೀಡಿದ ರಕ್ಷಿತ್ ಶಿವರಾಂ

0

ಗುರಿಪಳ್ಳ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂರವರು ಇಂದು ಇತಿಹಾಸ ಪ್ರಸಿದ್ದ ಸತ್ಯನಾಪುರದ ಸತ್ಯೊದ ಸಿರಿಗಳ ಮೂಲ ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಿಡಿಗಲ್- ಕನ್ಯಾಡಿ ಇಲ್ಲಿ ನಡೆಯುತ್ತಿರುವ ವಾರ್ಷಿಕ ನಡ್ವಾಲ್ ಸಿರಿಜಾತ್ರಾ ಮಹೋತ್ಸವಕ್ಕೆ ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಈ ಸಂಧರ್ಭದಲ್ಲಿ ಕ್ಷೇತ್ರದ ಮಾಜಿ ಅಧ್ಯಕ್ಷರಾದ ಸುಂದರ ಪೂಜಾರಿ, ಜಯವಿಕ್ರಮ್ ಕಲ್ಲಾಪು, ಜಯಶೆಟ್ಟಿ ಜಯನಗರ, ನಾಣ್ಯಪ್ಪ ಪೂಜಾರಿ, ಯಶೋಧರ ಗೌಡ, ಸುಂದರ ಗೌಡ ಪೊಡುಂಬ, ಪ್ರಸಾದ್ ಕುಮಾರ್, ಸಂತೋಷ್ ಗೌಡ, ರತ್ನಾಕರ ಪೂಜಾರಿ, ರಾಮಣ್ಣ ಪೂಜಾರಿ, ಅರುಣ್, ಎಸ್, ಯತೀಶ್, ನಾಗೇಶ್ ಹಾಗೂ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here