ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಂ

0

ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಯವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ರಕ್ಷಿತ್ ಶಿವರಾಂ ರವರು ಬೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪ್ರಮುಖರಾದ ನಾರಾಯಣ ಗೌಡ ದೆವಸ್ಯ, ರಜತ್ ಗೌಡ, ಮಾಚಾರು ನಾಗೇಶ್ ಕುಮಾರ್ ಧನಂಜಯ ರಾವ್, ಸಂತೋಷ್ ಗೌಡ ವಳಂಬ್ರ, ಹರೀಶ್ ಗೌಡ, ಪ್ರವೀಣ್ ವಿ.ಜಿ ಬಂದಾರು, ಪ್ರವೀಣ್ ಗೌಡ ಕೊಯ್ಯೂರು, ಚಂದ್ರಶೇಖರ್ ಗೌಡ ಮಲವಂತಿಗೆ, ನವೀನ್ ಗೌಡ ಸವಣಾಲು, ತಣುಷ್ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here