ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

0

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಗೆ ವಿಧಾನ ಸಭಾ ಅಭ್ಯರ್ಥಿಗಳಾದ ಮಾಜಿ ಸಚಿವರುಗಳಾದ ಬಂಟ್ವಾಳ ರಮಾನಾಥ ರೈ ಮತ್ತು ಕಾಪು ಕ್ಷೇತ್ರದ ವಿನಯ ಕುಮಾರ್ ಸೊರಕೆ ಎ.10 ರಂದು ಭೇಟಿ ನೀಡಿದರು.

ದೇವರ ದರುಶನ ಪಡೆದು ಬಳಿಕ ಕ್ಷೇತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.ಸ್ವಾಮೀಜಿ ಇವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಬೇಬಿ ಕುಂದರ್, ಪದ್ಮಶೇಖರ್ ಜೈನ್, ಪ್ರಕಾಶ್ ಶೆಟ್ಟಿ ಇನ್ನಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here