Site icon Suddi Belthangady

ಬೆಳ್ತಂಗಡಿಯಲ್ಲಿ ಧರೆಗುರುಳಿದ ಬೃಹತ್ ಮರ-ಅರಣ್ಯ ಇಲಾಖೆಯಿಂದ ಕೂಡಲೇ ಸ್ಪಂದನೆ-ಮರ ತೆರವು

ಬೆಳ್ತಂಗಡಿ:ಬೆಳ್ತಂಗಡಿಯ ಹಳೆಕೋಟೆಯ ಸಮೀಪ ಬೃಹತ್ ಮರ ಧರೆಗುರುಳಿದ ಘಟನೆ ನಡೆದಿದೆ.

ಮುಖ್ಯರಸ್ತೆಯ ಸಮೀಪವೇ ಮರಬಿದ್ದಿದ್ದರಿಂದ ಸಂಚಾರಕ್ಕೆ ಅಸ್ತವ್ಯಸ್ತ ಆಗುವ ಭೀತಿಯಿತ್ತು.
ಆದರೆ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಪಂದಿಸಿದರು. ಇದರ ಜೊತೆ ಡೇಸಾ ತಂಡದವರು ಮರ ತೆರವಿಗೆ ಸಹಕರಿಸಿದರು.

Exit mobile version