ನಾಳೆ ಚುನಾವಣಾ ಸಂಬಂಧ ವಿವಿಧ ಪಕ್ಷಗಳ ಪದಾಧಿಕಾರಿಗಳ ಸಭೆ – ಚುನಾವಣಾಧಿಕಾರಿಯಿಂದ ಸೂಚನೆ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ನೀತಿ ನಿಯಮಗಳ ಪಾಲನೆ, ಚುನಾವಣೆ ಬಗ್ಗೆ ವಿವಿಧ ಮಾಹಿತಿಗಳನ್ನು ನೀಡಲು ತಾಲೂಕು ಚುನಾವಣಾಧಿಕಾರಿ ವಿವಿಧ ಪಕ್ಷಗಳ ಪದಾಧಿಕಾರಿಗಳ ಸಭೆಯನ್ನು ಏಪ್ರಿಲ್ 12ರಂದು ಬೆಳಗ್ಗೆ 11ಕ್ಕೆ ನಡೆಸಲಿದ್ದಾರೆ.
ಈಗಾಗಲೇ ಬಿಜೆಪಿ, ಕಾಂಗ್ರೆಸ್, ಜನತಾದಳ, ಕಮ್ಯುನಿಸ್ಟ್ ಪಕ್ಷ, ಬಹುಜನ ಸಮಾಜವಾದಿ ಪಕ್ಷ, ಎಸ್ ಡಿ ಪಿಐ, ತುಳುವೆರೆ ಪಕ್ಷ, ಸರ್ವೋದಯ ಕರ್ನಾಟಕ ಪಕ್ಷದ ಪದಾಧಿಕಾರಿಗಳು ಸಭೆಗೆ ಹಾಜರಾಗುವಂತೆ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here