ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

0

ಬೆಳ್ತಂಗಡಿ: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುತ್ತಿರುವ ಅಖಂಡ ಭಜನಾ ಸಪ್ತಾನು ಸಪ್ತಾಹ ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟ ಚಿನ್ನಾರಿಮುತ್ತ ಎಂದೇ ಹೆಸರುಗಳಿಸಿದ ವಿಜಯ ರಾಘವೇಂದ್ರ ಎ.12 ರಂದು ಭೇಟಿ ನೀಡಿ ಶ್ರೀ ಕಾಶೀ ಮಠದ ಮಠಾಧಿಪತಿ ಶ್ರೀ ಶ್ರೀಮದ್ ಸಯಂಮೀಂದ್ರ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.ಮತ್ತು ಶ್ರೀ ವೆಂಕಟರಮಣ ದೇವರಿಗೆ ವಿಶೇಷ ಸೇವೆಯನ್ನು ನೀಡಿದರು.

ಅಭಿಮಾನಿಗಳು ಅವರೊಂದಿಗೆ ನಿಂತು ಫೋಟೋ ತೆಗೆಸಿಕೊಂಡರು.

ಈ ಸಂದರ್ಭದಲ್ಲಿ ವಿಠಲ್ ದಾಸ್ ಭಂಡಾರ್ಕರ್ ಮತ್ತು ಇತರರು ಜೊತೆಗೆ ಜೊತೆಗಿದ್ದರು.

LEAVE A REPLY

Please enter your comment!
Please enter your name here