Site icon Suddi Belthangady

ಅಳದಂಗಡಿ ಶ್ರೀ ಸತ್ಯದೇವತೆ ಸನ್ನಿಧಿಗೆ ಚಲನಚಿತ್ರ ನಟ ವಿಜಯರಾಘವೇಂದ್ರ ಭೇಟಿ

ಅಳದಂಗಡಿ: ಶ್ರೀ ಸತ್ಯದೇವತೆ ಸನ್ನಿಧಿ ಅಳದಂಗಡಿಗೆ ಚಲನಚಿತ್ರ ನಟ ವಿಜಯರಾಘವೇಂದ್ರ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅಳದಂಗಡಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲ, ಶಿವಪ್ರಸಾದ್ ಅಜಿಲ, ನಿವೃತ್ತ ಪೊಲೀಸ್ ವರಿಷ್ಠಧಿಕಾರಿ ಪೀತಾಂಬರ ಹೇರಾಜೆ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಉಪಾಧ್ಯಕ್ಷ ಶೇಖರ ಬಂಗೇರ, ಸಂಜೀವ ಪೂಜಾರಿ ಕೊಡಂಗೆ ಮೊದಲಾದವರು ಉಪಸ್ಥಿತರಿದ್ದರು.

Exit mobile version