ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ.ಕೆ.ಎನ್ ಜರ್ನಾದನರವರಿಗೆ ಪೀಣ್ಯ ಕೈಗಾರಿಕಾ ಸಂಘದ ವತಿಯಿಂದ ಗೌರವಾರ್ಪಣೆ

0

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ.ಕೆ.ಎನ್ ಜರ್ನಾದನರವರಿಗೆ ಪೀಣ್ಯ ಕೈಗಾರಿಕಾ ಸಂಘದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪಿಐಎ ಅಧ್ಯಕ್ಷರಾದ ಶ್ರೀ ಮಂಜುನಾಥ್ ಹೆ.ಚ್, ಜೊತೆ ಕಾರ್ಯದರ್ಶಿ ಶ್ರೀ ಚಂದ್ರಶೇಖರ್, ಜಂಟಿ ಖಜಾಂಜಿಗಳಾದ ಶ್ರೀ ರಮೇಶ್ ಹೆಚ್.ಜಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here