ಬೆಳಾಲು: ಮಾಯಾ ಭಜನಾ ಮಂಡಳಿ ಸದಸ್ಯರಿಂದ ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸನ್ನಿಧಿಯಲ್ಲಿ ಭಜನೆ

0

ಬೆಳಾಲು: ಶ್ರೀ ಮಾಯಾ ಮಹಾದೇವ ದೇವಸ್ಥಾನದ ಶ್ರೀ ಮಾಯಾ ಮಹೇಶ್ವರ ಭಜನಾ ಮಂಡಳಿಯ ಸದಸ್ಯರು ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ಎ.೧೮ರಂದು ಭಜನಾ ಕಾರ್ಯಕ್ರಮ ನೆರವೇರಿಸಿದರು.

ಭಜನಾ ಮಂಡಳಿಯ ಕಾರ್ಯದರ್ಶಿ ಹರೀಶ್ ಆಚಾರ್ಯ ಮತ್ತು ಭವಾನಿ ಮಾರ್ಪಾಲು ತಂಡದ ಉಸ್ತುವಾರಿಯನ್ನು ನೋಡಿಕೊಂಡರು.

LEAVE A REPLY

Please enter your comment!
Please enter your name here