Site icon Suddi Belthangady

ಕೆಪಿಸಿಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆಯಾಗಿದ್ದಾರೆ.

ಇವರನ್ನು ರನ್ ದೀಪ್ ಸಿಂಗ್ ಸುರ್ಜೇವಾಲ ಅಯ್ಕೆ ಮಾಡಿ ಆದೇಶ ಹೊರಡಿಸಿದೆ.

Exit mobile version