ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ, ಶಾಸಕ ಪೂಂಜ ಭೇಟಿ

0

ಬಂಗಾಡಿ: ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಬಂಗಾಡಿ ಅರಮನೆಗೆ ಶಾಸಕ ಹಾಗೂ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬಂಗಾಡಿ ಅರಮನೆಯ ಹಿರಿಯರಾದ ರವಿರಾಜ್ ಬಲ್ಲಾಳ್ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ವೇಳೆ ಜಯಾನಂದ ಗೌಡ, ಆನಂದ್ ಅಡೀಲು, ಹರೀಶ್ ಸಾಲ್ಯಾನ್, ವಿನಯಗೌಡ ಕೊಲ್ಲಿ, ಗಂಗಾಧರ, ಶ್ರೀಕಾಂತ್ ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here