ಕಳೆಂಜ: ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

0

ಕಳೆಂಜ: ಕಳೆಂಜ ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮಣ ಗೌಡ ಹಾಗೂ ಬಿಜೆಪಿ ಕಾರ್ಯಕರ್ತರಾದ ದಯಾನಂದ ಮುಗೇರ ಬಿಜೆಪಿ ಪಕ್ಷ ತೊರೆದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಎ.26ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

LEAVE A REPLY

Please enter your comment!
Please enter your name here