ಕಣಿಯೂರು: ಎಸ್ ಡಿ ಪಿ ಐ ಯಿಂದ ಚುನಾವಣಾ ಪ್ರಚಾರ

0

ಕಣಿಯೂರು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್ ಡಿ ಪಿ ಐ ಚುನಾವಣಾ ಪ್ರಚಾರವನ್ನು ಕಾಣಿಯೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕುಪೆಟ್ಟಿ, ಕರಾಯ, ಪದ್ಮುಂಜ, ಪಿಲಿಗೂಡು, ಉರುವಾಲು ಪದವು ಪರಿಸರದಲ್ಲಿ ಮತಯಾಚನೆ ನಡೆಸಿದರು.ಮತದಾರರಿಂದ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ, ಕಾರ್ಯದರ್ಶಿ ನಿಸಾರ್ ಕುದ್ರಡ್ಕ, ಕ್ಷೇತ್ರ ಸಮಿತಿ ಸದಸ್ಯರಾದ ಇನಾಸ್ ರೋಡ್ರಿಗಸ್, ಶುಕುರ್ ಕುಪ್ಪೆಟ್ಟಿ, ಗ್ರಾಮ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here