ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಬಿರುಸಿನ ಚುನಾವಣಾ ಪ್ರಚಾರ

0

ಬೆಳ್ತಂಗಡಿ: ದಿನ, ದಿನಕ್ಕೂ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಚುನಾವಣಾ ಕಣ ಬದಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ರಕ್ಷಿತ್ ಶಿವರಾಂ ಪರ ಗ್ರಾಮೀಣ ಭಾಗದಲ್ಲಿ ಮತದಾರರು ಭಾರಿ ಸ್ಪಂದನೆ ನೀಡುತ್ತಿದ್ದು, ಕೈ ಅಭ್ಯರ್ಥಿ ರಕ್ಷಿತ್ ಶಿವರಾಂ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮನೆ ಮನ ಗೆಲ್ಲಲು ಶ್ರಮಿಸುತ್ತಿದ್ದಾರೆ.

ಕ್ಷೇತ್ರದ ತೆಕ್ಕಾರು , ಬಾರ್ಯ , ಇಳಂತಿಲ , ಕರಾಯ , ತಣ್ಣಿರುಪಂಥ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪ್ರಚಾರ ನಡೆಸಿದರು. ಸ್ಥಳೀಯ ಕಾಂಗ್ರೆಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಾಥ್ ನೀಡಿದ್ದಾರೆ.

LEAVE A REPLY

Please enter your comment!
Please enter your name here