Site icon Suddi Belthangady

ಕೊಯ್ಯೂರು: ಬಿಜೆಪಿ ಪಕ್ಷದ ಮಹಾ ಸಂಪರ್ಕ ಅಭಿಯಾನ ಹಾಗೂ ಮತಯಾಚನೆ

ಕೊಯ್ಯೂರು : ಕೊಯ್ಯೂರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರ 157 ಬೂತ್ ಅಧ್ಯಕ್ಷ ಚಂದ್ರ ಗೌಡ, ಕಾರ್ಯದರ್ಶಿ ಅಶೋಕ ಕುಂಞ್ಞಮೇರು, ಶಕ್ತಿ ಕೇಂದ್ರ ಅಧ್ಯಕ್ಷ ತಾರಾನಾಥ ಗೌಡ ಮೆಗಿನ ಬಜಿಲ, ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ದಾಮೋದರ ಗೌಡ ಬೆರ್ಕೆ ಹಾಗೂ ಪಂಚಾಯತ್ ಸದಸ್ಯರು ಮತ್ತು ಪಕ್ಷದ ಕಾರ್ಯಕರ್ತರು,156 ಬೂತ್ ನ ಅಧ್ಯಕ್ಷ ಕಾರ್ಯದರ್ಶಿ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀತಾ ರಾಮಣ್ಣ ಗೌಡ,155 ಬೂತ್ ಅಧ್ಯಕ್ಷ ಕಾರ್ಯದರ್ಶಿ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಕಾರ್ಯ ಕರ್ತರು ಭಾಗವಹಿಸಿದರು.

154 ಬೂತ್ ನ ಅಧ್ಯಕ್ಷರು ಕಾರ್ಯದರ್ಶಿ ಪಕ್ಷದ ಕಾರ್ಯಕರ್ತರು ಪಂಚಾಯತ್ ಸದಸ್ಯರು ಭಾಗವಹಿಸಿ ದ್ದರು.153 ಬೂತ್ ಅಧ್ಯಕ್ಷರು,ಕಾರ್ಯದರ್ಶಿ, ಪಂಚಾಯತ್ ಸದಸ್ಯರು ಪಕ್ಷದ ಕಾರ್ಯಕರ್ತರು,ಕೊಯ್ಯೂರು ಹಾಲುಉತ್ಪಾದಕರ ಸಂಘದ ಸೊಸೈಟಿ ಅಧ್ಯಕ್ಷರು , ಉಪಾಧ್ಯಕ್ಷರು, ನಿರ್ದೇಶಕರು,ಕೊಯ್ಯೂರು ಸೊಸೈಟಿ ಬ್ಯಾಂಕ್ ನಿರ್ದೇಶಕರು,ಪಕ್ಷದ ಪ್ರಮುಖ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡುವ ಮೂಲಕ ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಮತಯಾಚನೆ ಮಾಡಿದರು.

Exit mobile version