ಬೆಳ್ತಂಗಡಿ: ಕೊಲ್ಲಿ ನಿವಾಸಿ ತನಿಯಪ್ಪ ನಿಧನ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕೊಲ್ಲಿ ನಿವಾಸಿಯಾಗಿರುವ ತನಿಯಪ್ಪ(60ವ) ಇವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೇ.1ರಂದು ನಿಧನರಾದರು.

ಮೃತರು ಪತ್ನಿ, ಮೂರು ಮಕ್ಕಳು ಮತ್ತು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here