ಮೇ 5ರಂದು ಪ್ರಚಾರ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

0

ಬೆಳ್ತಂಗಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರವಾಗಿ ಮೇ 5ರಂಂದು ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಮಾಜಿ ಶಾಸಕ ಬಂಗೇರ ಅವರು ವಿಡಿಯೋ ಮೂಲಕ ಕಾರ್ಯಕರ್ತರಿಗೆ ಸಂದೇಶ ಕಳುಹಿಸಿದ್ದಾರೆ.
ಮೇ 5ರಂದು ತಮ್ಮ ತಮ್ಮ ಸ್ಥಳೀಯ ಬೂತ್‌ಗಳಲ್ಲಿ ಮನೆ, ಮನೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಆಸ್ವಾಸನೆಗಳನ್ನು ಮತದಾರರಿಗೆ ತಿಳಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಕಾರ್ಯಕರ್ತರಿಗೆ ಮಾಜಿ ಶಾಸಕರು ಕರೆ ನೀಡಿದ್ದಾರೆ.

LEAVE A REPLY

Please enter your comment!
Please enter your name here