Site icon Suddi Belthangady

ಹರೀಶ್ ಪೂಂಜ ಪರ ಮತಯಾಚನೆಗೆ ಬಿರ್ವೆರ್ ಕುಡ್ಲ ಸ್ಥಾಪಕ, ಯುವ ನಾಯಕ ಉದಯ್ ಪೂಜಾರಿ ಬಲ್ಲಾಳ್ ಬಾಗ್

ಬೆಳ್ತಂಗಡಿ: ಬಿರ್ವೆರ್ ಕುಡ್ಲ ಸಂಘಟನೆಯ ಸ್ಥಾಪಕರು, ಅಶಕ್ತರಿಗೆ ಹಲವಾರು ಸೇವೆಯನ್ನು ನೀಡಿ ಸಮಾಜಮುಖಿ ಚಿಂತನೆಯೊಂದಿಗೆ ಗುರುತಿಸಿಕೊಂಡಿರುವ ಯುವ ನಾಯಕ, ನಟ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮೇ.6ರಂದು ಆಗಮಿಸಲಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರ ತಾಲೂಕಿನ ಹಲವು ಕಡೆಗಳಲ್ಲಿ ಮತ ಪ್ರಚಾರ ಮಾಡಲಿದ್ದಾರೆ.

Exit mobile version