ದ.ಕ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

0

ಬೆಳ್ತಂಗಡಿ: ಬೆಳ್ತಂಗಡಿ ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸುರೇಶ್ ದಯಾನಂದ ಬಳಂಜ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಭೂ ಅಭಿವೃದ್ಧಿ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಈಶ್ವರ ಭಟ್ ಮಾಯಿಲ್ತೋಡಿ, ತಣ್ಣಿರುಪಂಥ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಜಯವಿಕ್ರಮ್ ಕಲ್ಲಾಪು, ತಾಲೂಕು ರಬ್ಬರ್ ಕಾರ್ಮಿಕ ಸಂಘದ ಅಧ್ಯಕ್ಷರಾದ ಯೋಗಿಶ್ ಮೂಲ್ಯ, ಕೋಶಾಧಿಕಾರಿ ಪ್ರಶಾಂತ್ ಪೂಜಾರಿ ಕುಕ್ಕಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here