ಬೆಳ್ತಂಗಡಿ: ಮುಳಿಯದಲ್ಲಿ ಚಿನ್ನೋತ್ಸವ

0

ಬೆಳ್ತಂಗಡಿ: ಮುಳಿಯ ಚಿನ್ನೋತ್ಸವ ಕಾರ್ಯಕ್ರಮವನ್ನು ದೀಪೋಜ್ವಲನ ಮಾಡುವ ಮೂಲಕ ರೋಟರಿ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷ ರೋ| ಮನೋರಮಾ ಭಟ್ ಅವರು ಮೇ 8ರಂದು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಜಿ ಲಕ್ಷ್ಮಣ ಶೆಟ್ಟಿ, ಬೆಳ್ತಂಗಡಿಯ ರೋಟರಿ ಕ್ಲಬ್ ನ ಕಾರ್ಯದರ್ಶಿ ರಕ್ಷಾ ರಾಗ್ನೇಶ್, ಮುಳಿಯ ಜುವ್ಯೆಲರ್ ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮಾ, ಶಾಖಾ ಪ್ರಂಬಧಕರು ಅಶೋಕ್ ಡಿ ಬಂಗೇರ ಸ್ವಾಗತಿಸಿ, ಲೋಹಿತ್ ಕುಮಾರ್ ವಂದಿಸಿ, ಪ್ರಜ್ಞಾ ಒಡಿಲ್ನಾಳ ನಿರೂಪಿಸಿದರು.

LEAVE A REPLY

Please enter your comment!
Please enter your name here