ಸಬರಬೈಲು: ರಿಕ್ಷಾ ಸ್ಕೂಟಿಗೆ ಡಿಕ್ಕಿ, ಸ್ಕೂಟಿ ಸವಾರನಿಗೆ ಗಂಭೀರ ಗಾಯ

0

ಬೆಳ್ತಂಗಡಿ: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ರಿಕ್ಷ ಸ್ಕೂಟಿಗೆ ಡಿಕ್ಕಿ ಹೊಡೆದು, ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಸ್ಕೂಟಿ ಸವಾರ ಕುವೆಟ್ಟು ಶಾಲಾ ಬಳಿಯ ಚಂದ್ರಗಿರಿ ಮನೆ ವಿಠಲ ಶೆಟ್ಟಿ ಎಂಬವರು ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here