ಮುಂಡಾಜೆ: ನಲಿಕೆ ಸಂಘದ ಮಾಜಿ ಯುವ ವೇದಿಕೆ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿಜೆಪಿಗೆ ಸೇರ್ಪಡೆ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ನಾಳೆ ನಡೆಯಲಿದ್ದು, ಇಂದು ನಲಿಕೆ ಸಮಾಜ ಸೇವಾ ಸಂಘ ರಿಜಿಸ್ಟರ್ಡ್ ಬೆಳ್ತಂಗಡಿ ಇದರ ಮಾಜಿ ಯುವ ವೇದಿಕೆ ಅಧ್ಯಕ್ಷರಾದ ರವಿ ಎಂ. ಎಲ್ ಮುಂಡಾಜೆ ಇವರು ಶಾಸಕರ ಸಮ್ಮುಖದಲ್ಲಿ ಇಂದು ಅಧಿಕೃತಕವಾಗಿ ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ಸೇರಿದರು.

LEAVE A REPLY

Please enter your comment!
Please enter your name here