Site icon Suddi Belthangady

ಕಲ್ಮಂಜ: ಕುಕ್ಕೆಮಜಲು ನಿವಾಸಿ, ಕೃಷಿಕ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕೃಷ್ಣಪ್ಪಗೌಡ ಇವರು ಮೇ.11ರಂದು ಉಣಿಪಾಜೆ ಎಂಬ ಪ್ರದೇಶದಲ್ಲಿ ಸರಿ ರಾತ್ರಿ ವೇಳೆಗೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವನಪ್ಪಿದ ಘಟನೆ ಬೆಳಕಿಗೆ ಬಂದಿದೆ.

ಇವರು ಮನೆಯಲ್ಲಿ ಕೃಷಿಕರಾಗಿದ್ದು ಹೆಂಡತಿ ಮಕ್ಕಳನ್ನು ಅಗಲಿದ್ದಾರೆ, ಶವವನ್ನು ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

Exit mobile version