ಶಿರ್ಲಾಲು: ತಾರನಾಥ ಪೂಜಾರಿ ನಿಧನ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಿರ್ಲಾಲು ತಾರನಾಥ ಪೂಜಾರಿ ಇವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗಿದೆ ಇಂದು ಸಂಜೆ ನಿಧನರಾದರು.

ಇವರು ಪತ್ನಿ, ಮಕ್ಕಳು ಹಾಗೂ ಕುಟುಂಬದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here