ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಸಾವು

0

ಬೆಳ್ತಂಗಡಿ: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಮೇ.9ರಂದು ರಿಕ್ಷಾ ಸ್ಕೂಟಿಗೆ ಡಿಕ್ಕಿಯಾಗಿ, ಸ್ಕೂಟಿ ಸವಾರನಿಗೆ ಗಂಬೀರ ಗಾಯಗೊಂಡು, ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದು, ಸ್ಕೂಟಿ ಸವಾರ ಕುವೆಟ್ಟು ಶಾಲಾ ಬಳಿಯ ಚಂದ್ರಗಿರಿ ಮನೆ ದಿ ಸೋಮಪ್ಪ ಶೆಟ್ಟಿಯವರ ಮಗ ವಿಠಲ ಶೆಟ್ಟಿ (45) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೇ.14 ರಂದು ರಾತ್ರಿ ನಿಧನರಾದರು.

ಮೃತರು ಸಹೋದರ ಸಹೋದರಿಯರನ್ನು, ಬಂಧು-ಬಳಗ, ಕುಟುಂಬಸ್ಥರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here