Site icon Suddi Belthangady

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

ಶಿಶಿಲ: ಮೇ.14ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳನ್ನು ಮೆರವಣಿಗೆಯಲ್ಲಿ ತಂದು ಅಭಿಷೇಕಗಳನ್ನು ಮಾಡಿ ನೂತನವಾಗಿ ರಚಿಸಿದ ಗಂಧಕುಟಿಯಲ್ಲಿ ಇಡಲಾಯಿತು.ನಂತರ ಸಾಮೂಹಿಕ ಭಕ್ತಾಮರ ದೀಪಾ ಆರಾಧನೆ, ಮಹಾಪೂಜೆ ನಡೆಯಿತು.

Exit mobile version