ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

0

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಮೇ.15 ರಂದು ಆಗಮಿಸಿ ದೇವರ ದರ್ಶನ ಪಡೆದರು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಮುಂಡ್ರುಪ್ಪಾಡಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ್, ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಉಪಾಧ್ಯಕ್ಷೆ ಪವಿತ್ರಾ ಗುರುಪ್ರಸಾದ್, ದೇವಸ್ಥಾನದ ಸಮಿತಿ ಸದಸ್ಯರಾದ ಪುರಂದರ ಗೌಡ ಕೆ, ಸುಬ್ರಹ್ಮಣ್ಯ ತೋಡ್ತಿಲ್ಲಾಯ, ಪ್ರಶಾಂತ್ ಪೂವಾಜೆ, ನವೀನ ಕಜೆ, ಯಶೋಧಾ, ಉಮೇಶ ಶಬಲಾಡಿ, ಹೇಮಾವತಿ ಶಿವಾನಂದ, ವಿಠಲ ಕುರ್ಲೇ, ಗ್ರಾ.ಪಂ. ಸದಸ್ಯರಾದ ಲತಾ ಕೃಷ್ಣಪ್ಪ, ಪುರುಷೋತ್ತಮ ಮಡ್ಯಾಲಗುಂಡಿ, ಅರ್ಚಕ ವೃಂದ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here