Site icon Suddi Belthangady

ಕೊಕ್ಕಡ ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಕೊಕ್ಕಡ: ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಮೇ.15 ರಂದು ಆಗಮಿಸಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೈವದ ಚಾಕರಿಯವರು, ಉತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ಕಾರ್ಯದರ್ಶಿ ಜಯಪ್ರಕಾಶ್, ಉಪಾಧ್ಯಕ್ಷೆ ಶಶಿ ಪುತ್ಯೆಮಜಲು, ದಾಮೋದರ ನ್ಯೂ ಆರಿಗ, ಜಯರಾಮ ನ್ಯೂ ಆರಿಗ, ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಉಪಾಧ್ಯಕ್ಷೆ ಪವಿತ್ರಾ, ಸದಸ್ಯರಾದ ಪುರುಷೋತ್ತಮ, ಲತಾ ಕೃಷ್ಣಪ್ಪ ಗೌಡ, ಊರವರು ಉಪಸ್ಥಿತರಿದ್ದರು.

Exit mobile version