ಕುವೆಟ್ಟು ಗ್ರಾ.ಪಂ ವತಿಯಿಂದ ಚರಂಡಿ ದುರಸ್ಥಿ ಕಾರ್ಯ

0

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯಲ್ಲಿ ಚರಂಡಿ ದುರಸ್ಥಿ ಕಾರ್ಯ ಕುವೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಈ ಭಾಗದ ಪಂಚಾಯತ್ ಸದಸ್ಯ ಸಿಲ್ವೆಸ್ಟಾರ್ ಮೋನಿಸ್ ರವರ ಉಪಸ್ಥಿತಿಯಲ್ಲಿ ನಡೆಯಿತು.

ಮಳೆಗಾಲ ಆರಂಭವಾಗಲಿರುವ ಈ ಸಂದರ್ಭದಲ್ಲಿ ಹೆದ್ದಾರಿಯ ಬದಿಯಲ್ಲಿ ಚರಂಡಿ ದುರಸ್ತಿ ಕಾರ್ಯ ಅಗತ್ಯವಾಗಿದೆ ಪ್ರತಿ ವರ್ಷ ಸಮರ್ಪಕವಾದ ಚರಂಡಿಯ ವ್ಯವಸ್ತೆ ಇಲ್ಲದೆ ಪೇಟೆಯ ಉದ್ದಕ್ಕೂ ಮಾರ್ಗದಲ್ಲಿ ನೀರು ಹರಿಯುತ್ತಿದ್ದು ಹತ್ತಿರ  ರಿಕ್ಷಾ ಪಾರ್ಕಿಂಗ್ ಕೂಡ ಚಾಲಕರು, ಜನ ಸಾಮಾನ್ಯರು  ಮಳೆಗಾಲದ ಸಂದರ್ಭದಲ್ಲಿ ಕಷ್ಟ ಅನುಭವಿಸುತ್ತಿದ್ದರು.

LEAVE A REPLY

Please enter your comment!
Please enter your name here