ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

0

ಗರ್ಡಾಡಿ ಗ್ರಾಮದ ಕೋಡ್ಯೇಲು ಮನೆ ನಿವಾಸಿ ಮೋನಪ್ಪ ಮೂಲ್ಯ (ವ 69) ಅಲ್ಪಕಾಲದ ಅಸೌಖ್ಯದಿಂದ ಮೇ.17 ರಂದು ನಿಧನರಾಗಿದ್ದಾರೆ.

ಅವರು ಪತ್ನಿ ಎರಡು ಗಂಡು ಮಕ್ಕಳು ಒಂದು ಹೆಣ್ಣು ಮತ್ತು ಮೊಮ್ಮಕ್ಕಳು ಕುಟುಂಬಸ್ಥರು ಬಂದು ಬಳಗದವರನ್ನು ಅಗಲಿದ್ದಾರೆ.

ಈ ಸಂದರ್ಭದಲ್ಲಿ ವೇಣೂರು ಮಹಾಲಿಂಗೇಶ್ವರ ದೇವಾಲಯದ ಆಡಳಿತ ಮೊಕ್ತೇಶ್ವರ ಪುರುಫೋತ್ತಮ ರಾವ್, ನಂದಿಕೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಶ್ವರ ಯೋಗಿಶ್ ಭಟ್, ಗರ್ಡಾಡಿ ಶಕ್ತಿ ಕೇಂದ್ರದ ಪ್ರಮುಖ ರಾಜೇಶ್ ಆಚಾರ್ಯ , ಹಿಂದು ಜಾಗರಣ ವೇದಿಕೆಯ ನಿರಂಜನ್ ಗೋಳಿಯಂಗಡಿ, ಸಂತೋಷ ಶೆಟ್ಟಿ , ಶ್ಯೆಲೇಶ್ ಶೆಟ್ಟಿ, ಶಾಸಕ ಹರೀಶ್ ಪೂಂಜ, ವೇಣೂರು ವ್ಯವಸ್ಥಾಪನ ಸಮಿತಿ ಸದಸ್ಯ ಸತೀಶ್ ಕೇರಿಯಾರ್, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ಭೇಟಿಯಾಗಿ ಮನೆಯವರಿಗೆ ಸಾಂತ್ವನ ಹೇಳಿದರು.

LEAVE A REPLY

Please enter your comment!
Please enter your name here