Site icon Suddi Belthangady

ಶಿಶಿಲ ಮಹಾ ರಥೋತ್ಸವದಲ್ಲಿ ಅರುಣ್ ಕುಮಾರ್ ಪುತ್ತಿಲ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಮಹಾ ರಥೋತ್ಸವ‌ ಕಾರ್ಯಕ್ರಮಕ್ಕೆ ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಮೇ 19ರಂದು ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ದೇವರ ದರ್ಶನ ಪಡೆದರು. ಸಾವಿರಾರು ಅಭಿಮಾನಿಗಳು ಸೇರಿದ್ದರು.

Exit mobile version