ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮಾಜಿ ಸಿಎಂ ಯಡಿಯೂರಪ್ಪ ಭೇಟಿ- ಆಶೀರ್ವಾದ ಪಡೆದ ಶಾಸಕ

0

ಬೆಂಗಳೂರು: ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರನ್ನು ಇಂದು ಭೇಟಿಯಾಗಿ ಆಶೀರ್ವಾದ ಪಡೆದರು.ಶಾಸಕ, ಬಿಎಸ್ ಯಡಿಯೂರಪ್ಪನವರ ಎರಡನೇ ಪುತ್ರ ಬಿ ವೈ ವಿಜಯೇಂದ್ರರವರು ಜೊತೆಗಿದ್ದರು.

LEAVE A REPLY

Please enter your comment!
Please enter your name here