ಮಚ್ಚಿನ: ಬಳ್ಳಮಂಜ ಗಣೇಶ್ ಬಾಳಿಗ ನಿಧನ

0

ಮಚ್ಚಿನ: ಮಚ್ಚಿನ ಗ್ರಾಮದ ಬಳ್ಳಮಂಜ ಗಣೇಶ್ ಬಾಳಿಗ (ವ.71 ) ಇವರು ಮೇ.21ರಂದು ನಿಧನರಾದರು.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಹಾಗೂ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹಲವಾರು ಕೃಷಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದರು.ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಇವರು ಬಳ್ಳಮಂಜದ ಹಿರಿಯ ಉದ್ಯಮಿಯಾಗಿದ್ದು ಹಲವಾರು ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದರು.

ಇವರು ಪತ್ನಿ ಸುನಿತಾ ಬಾಳಿಗ, ಪುತ್ರರಾದ ಸುಧೀರ್, ಸುನಿಲ್ ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ

LEAVE A REPLY

Please enter your comment!
Please enter your name here